filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;
ಕಾಪು :- ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿ ರುವ ಉಡುಪಿ ಉಚ್ಚಿಲ ದಸರಾ – 2024ರ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನ ಕಾರ್ಯಕ್ರಮ ಯಶಸ್ವಿಯಾಗಿ ಕಾಪುವಿನ ಕಡಲ ಕಿನಾರೆಯಲ್ಲಿ ನಡೆಯಿತು.
ಜಲಸ್ತಂಭನದ ಪೂರ್ವದಲ್ಲಿ ಕಾಶಿ ಗಂಗಾರತಿ ಮಾದರಿಯಲ್ಲಿ 10 ಬೃಹತ್ ಆರತಿಗಳೊಂದಿಗೆ ಮಹಾ ಮಂಗಳಾರತಿ ನಡೆದ ನಂತರ ಸೇರಿದ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಮಹಾಮಂಗಳಾರತಿ ನೆರವೇರಿದ ನಂತರ ಸಮುದ್ರದ ಮಧ್ಯೆ ಏಕಕಾಲದಲ್ಲಿ ನವದುರ್ಗೆ -ಶಾರದಾ ಮಾತೆ ಸಹಿತ ವಿಗ್ರಹಗಳ ಜಲಸ್ತಂಭನ ನಡೆಸಿದರು. ಈ ಸಂಧರ್ಭದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು.
ಶಾರದೆ ಮತ್ತು ನವದುರ್ಗೆಯರ ವಿಗ್ರಹಗಳನ್ನೊಳಗೊಂಡ 10 ಟ್ಯಾಬ್ಲೋ ಗಳ ಸಹಿತ ಸಾಮಾಜಿಕ ಜಾಗೃತಿ ಸಂದೇಶ ಸಾರುವ ಟ್ಯಾಬ್ಲೋಗಳು, ಭಜನೆ ತಂಡಗಳು, ತೆಯ್ಯಂ ಸಹಿತ ವಿವಿಧ ವೇಷಭೂಷಣಗಳು, ಹುಲಿ ವೇಷ, ಚೆಂಡೆ ಬಳಗ, ನಾಗಸ್ವರ, ವಾದ್ಯ ಸಹಿತ ನಾಸಿಕ್ ಬ್ಯಾಂಡ್ ತಂಡಗಳು ಹಾಗೂ 50ಕ್ಕೂ ಅಧಿಕ ಟ್ಯಾಬ್ಲೋ ಒಳಗೊಂಡ ಶೋಭಾ ಯಾತ್ರೆ ನಭೂತೋ ಎಂಬತ್ತೆ ನಡೆಯಿತು.
ದಸರಾ ರೂವಾರಿ ಡಾ| ಜಿ. ಶಂಕರ್, ಪ್ರಮುಖರಾದ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಗಿರಿಧರ ಸುವರ್ಣ, ವಿನಯ್ ಕರ್ಕೇರ,ಶಾಸಕ ಯಶ್ಪಾಲ್ ಸುವರ್ಣ,ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…