ಗೌರಿ ಖಾನ್ ವಿರುದ್ಧ ಮುಂಬೈ ನಿವಾಸಿ ಜಸ್ವಂತ್ ಶಾ ಎಂಬುವರು ದೂರು ನೀಡಿದ್ದು, ಗೌರಿ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 409ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗೌರಿ ಖಾನ್ ಅವರು ತುಳಸಿಯಾನಿ ಕಟ್ಟಡ ನಿರ್ಮಾಣ ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಇವರ ಪ್ರಭಾವದಿಂದಾಗಿಯೇ ನಾನು ಇದೇ ಕಂಪನಿ ನಿರ್ಮಾಣ ಮಾಡಿದ್ದ ಪ್ಲಾಟ್ ಖರೀದಿಸಿದ್ದೆ. ಇದಕ್ಕೆ 86 ಲಕ್ಷ ಹಣವನ್ನು ಪಾವತಿ ಮಾಡಿದ್ದೇನೆ. ಆದರೆ ಕಂಪನಿಯವರು ನನಗೆ ನೀಡಬೇಕಾದ ಪ್ಲಾಟ್ ಅನ್ನು ಬೇರೆಯವರಿಗೆ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಇನ್ನು ಗೌರಿ ಖಾನ್ ಮಾತ್ರವಲ್ಲದೇ ಕಂಪನಿ ಎಂಡಿ ಅನಿಲ್ ಕುಮಾರ್ ತುಳಸಿಯಾನಿ, ನಿರ್ದೇಶಕ ಮಹೇಶ್ ತುಳಸಿಯಾನಿ ವಿರುದ್ಧವೂ ಜಸ್ವಂತ್ ಶಾ ದೂರು ದಾಖಲಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…