ಗೌರಿ ಖಾನ್ ವಿರುದ್ಧ ಮುಂಬೈ ನಿವಾಸಿ ಜಸ್ವಂತ್ ಶಾ ಎಂಬುವರು ದೂರು ನೀಡಿದ್ದು, ಗೌರಿ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 409ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗೌರಿ ಖಾನ್ ಅವರು ತುಳಸಿಯಾನಿ ಕಟ್ಟಡ ನಿರ್ಮಾಣ ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಇವರ ಪ್ರಭಾವದಿಂದಾಗಿಯೇ ನಾನು ಇದೇ ಕಂಪನಿ ನಿರ್ಮಾಣ ಮಾಡಿದ್ದ ಪ್ಲಾಟ್ ಖರೀದಿಸಿದ್ದೆ. ಇದಕ್ಕೆ 86 ಲಕ್ಷ ಹಣವನ್ನು ಪಾವತಿ ಮಾಡಿದ್ದೇನೆ. ಆದರೆ ಕಂಪನಿಯವರು ನನಗೆ ನೀಡಬೇಕಾದ ಪ್ಲಾಟ್ ಅನ್ನು ಬೇರೆಯವರಿಗೆ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಇನ್ನು ಗೌರಿ ಖಾನ್ ಮಾತ್ರವಲ್ಲದೇ ಕಂಪನಿ ಎಂಡಿ ಅನಿಲ್ ಕುಮಾರ್ ತುಳಸಿಯಾನಿ, ನಿರ್ದೇಶಕ ಮಹೇಶ್ ತುಳಸಿಯಾನಿ ವಿರುದ್ಧವೂ ಜಸ್ವಂತ್ ಶಾ ದೂರು ದಾಖಲಿಸಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ ಉಡುಪಿ: ಇಲ್ಲಿನ ಶ್ರೀ ಕೃಷ್ಣ…
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್ನಿಂದ ರಾತ್ರಿಯಿಡೀ…