ಗೌರಿ ಖಾನ್ ವಿರುದ್ಧ ಮುಂಬೈ ನಿವಾಸಿ ಜಸ್ವಂತ್ ಶಾ ಎಂಬುವರು ದೂರು ನೀಡಿದ್ದು, ಗೌರಿ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 409ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗೌರಿ ಖಾನ್ ಅವರು ತುಳಸಿಯಾನಿ ಕಟ್ಟಡ ನಿರ್ಮಾಣ ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಇವರ ಪ್ರಭಾವದಿಂದಾಗಿಯೇ ನಾನು ಇದೇ ಕಂಪನಿ ನಿರ್ಮಾಣ ಮಾಡಿದ್ದ ಪ್ಲಾಟ್ ಖರೀದಿಸಿದ್ದೆ. ಇದಕ್ಕೆ 86 ಲಕ್ಷ ಹಣವನ್ನು ಪಾವತಿ ಮಾಡಿದ್ದೇನೆ. ಆದರೆ ಕಂಪನಿಯವರು ನನಗೆ ನೀಡಬೇಕಾದ ಪ್ಲಾಟ್ ಅನ್ನು ಬೇರೆಯವರಿಗೆ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಇನ್ನು ಗೌರಿ ಖಾನ್ ಮಾತ್ರವಲ್ಲದೇ ಕಂಪನಿ ಎಂಡಿ ಅನಿಲ್ ಕುಮಾರ್ ತುಳಸಿಯಾನಿ, ನಿರ್ದೇಶಕ ಮಹೇಶ್ ತುಳಸಿಯಾನಿ ವಿರುದ್ಧವೂ ಜಸ್ವಂತ್ ಶಾ ದೂರು ದಾಖಲಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…