ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟವಾಗಿ ತಾಯಿ ಹಾಗೂ ಇಬ್ಬರು ಪುತ್ರಿಯರು ಸಜೀವ ದಹನವಾಗಿರುವ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ಸೋಮವಾರ ವರದಿಯಾಗಿದೆ.
ತಾಯಿ ರಂಜಿತಾ (31), ಪುತ್ರಿಯರಾದ ಮೃದುಲಾ (13) ಮತ್ತು ತಾರುಣ್ಯಾ( 6) ಮೃತರು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೋಡಿಹಳ್ಳಿ ಗ್ರಾಮದ ಅವರ ಪತಿ ಆರ್ಟಿಪಿಎಸ್ನಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದಾರೆ ಎಂದು ಹೇಳಲಾಗಿದೆ.
‘ಸೋಮವಾರ ಮಧ್ಯಾಹ್ನ ಸುಮಾರು 2: 45ಕ್ಕೆ ಘಟನೆ ನಡೆದಿದೆ. ಮಧ್ಯಾಹ್ನ ಇಬ್ಬರು ಪುತ್ರಿಯರನ್ನು ಶಾಲೆಯಿಂದ ರಂಜಿತಾ ಮನೆಗೆ ಕರೆ ತಂದಿದ್ದಾರೆ. ಮನೆಯಲ್ಲಿ ಹೊಗೆ ಆವರಿಸಿದ್ದು ಕಂಡು ಜನರು ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ನೆರವಿನಿಂದ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದೆವು’ ಎಂದು ಶಕ್ತಿನಗರ ಪೊಲೀಸರು ಮಾಹಿತಿ ನಿಡಿದರು.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…