ಶಾಲಾ ಆವರಣದಲ್ಲಿ ಅಲ್ಲಾಡ್ಸು ಡ್ಯಾನ್ಸ್‌ ಮಾಡಿದವರು ಸರ್ಕಾರಿ ಶಾಲೆ ಶಿಕ್ಷಕರು ಅಲ್ಲ : ಸುರೇಶ್‌ ಕುಮಾರ್‌ ಸ್ಪಷ್ಟನೆ -Vishwanews24

ಬೆಂಗಳೂರು : ವಿವಾದಕ್ಕೆ ಕಾರಣವಾಗಿದ್ದ ಸರಕಾರಿ ಶಾಲಾ ಆವರಣದಲ್ಲಿ ಮಾಡಲಾಗಿದ್ದ ಅಲ್ಲಾಡ್ಸು ಡ್ಯಾನ್ಸ್‌ ತಿರುವು ಪಡೆದುಕೊಂಡಿದ್ದು ನೃತ್ಯ ಮಾಡಿದವರು ಯಾರೂ ಕಾಡಾ ಸರ್ಕಾರಿ ಶಾಲೆಯ ಶಿಕ್ಷಕರು ಅಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಡಿಯೋ ಮೂಲಕ ಸುರೇಶ್‌ ಕುಮಾರ್‌ ಅವರೇ ಈ ಬಗ್ಗೆ ತಿಳಿಸಿದ್ದು, “ಈ ಪ್ರಕರಣದಲ್ಲಿ ಶಾಲಾ ಶಿಕ್ಷಕರದ್ದು ಯಾರದೂ ತಪ್ಪಿಲ್ಲ. ಶಾಲಾ ಆವರಣದಲ್ಲಿ ಮಹಿಳಾ ಸಂಘದವರು ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮಹಿಳಾ ಸಂಘದವರು ಕಾರ್ಯಕ್ರಮದ ಕೊನೆಯಲ್ಲಿ ನೃತ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಶಾಲಾ ಆವರಣದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ಕೊಡಬಾರದು. ಆದರೆ ಮಹಿಳಾ ಸಂಘದವರು ಶಾಲೆಗೆ ಸಹಾಯ ಮಾಡಿರುವ ಹಿನ್ನಲೆಯಲ್ಲಿ ಆವರಣದಲ್ಲಿ ಕಾರ್ಯಕ್ರಮ ಮಾಡುವ ಅವಕಾಶ ನೀಡಲಾಗಿದೆ ಎಂದು ತಿಳಿಸಿ‌ದ್ದಾರೆ.

ಮಹಿಳಾ ಸಂಘದವರು ಈ ಘಟನೆಗೆ ಸಂಬಂಧಿಸಿ ಕ್ಷಮಾಪಣಾ ಪತ್ರ ಬರೆದು ಕೊಟ್ಟಿದ್ದಾರೆ. ಶಾಲಾ ಅಭಿವೃದ್ಧಿ ಸಮಿತಿ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲಾ ಆವರಣದಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಬಿಟ್ಟು ಅನ್ಯ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡಬಾರದು. ಬೇರೆ ಕಾರ್ಯಕ್ರಮಗಳಿಗೆ ಶಾಲಾ ಆವರಣದಲ್ಲಿ ಅವಕಾಶ ಮಾಡಿಕೊಟ್ಟಲ್ಲಿ ಅದಕ್ಕೆ ಶಾಲಾ ಅಭಿವೃದ್ಧಿ ಸಮಿತಿ(SDMC) ಜವಾಬ್ದಾರಿಯಾಗುತ್ತದೆ. ಇಂತಹ ಘಟನೆಗಳು ಇನ್ನು ನಡೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago