Featured

ಶಾಲಾ-ಕಾಲೇಜುಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ : ಸರ್ಕಾರ ಆದೇಶ – Vishwanews24

ಶಾಲಾ-ಕಾಲೇಜುಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ

ಬೆಂಗಳೂರು: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದರನುಸಾರ ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.

ಈ ಬಗ್ಗೆ ಎರಡು ದಿನಗಳ ಹಿಂದಿಯೇ ಪಬ್ಲಿಕ್ ಟಿವಿ ಸುದ್ದಿ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ (1-12) ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago