ಪುತ್ತೂರು : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ದ ವಿಶ್ವ ಹಿಂದೂ ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ.
ಹಿಜಾಬ್ ಧರಿಸಿ ಧಾರ್ಮಿಕ ಸ್ವಾತಂತ್ರ್ಯ ಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ, ಸಮಾನತೆ ಸಾರುವ ಉದ್ಧೇಶದಿಂದ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರಗಳಲ್ಲಿ ಸಮವಸ್ತ್ರ ವ್ಯವಸ್ಥೆ ಮಾಡಲಾಗಿದೆ.
ಆದರೆ ಒಂದು ವರ್ಗದ ಜನರನ್ನು ಪ್ರತ್ಯೇಕವಾಗಿ ನೋಡುವ ಕೆಲಸ ಸಿದ್ಧರಾಮಯ್ಯ ಮಾಡುತ್ತಿದ್ದಾರೆ. ಒಂದು ವರ್ಗಕ್ಕೆ ಧಾರ್ಮಿಕ ಹಕ್ಕಿನ ಸ್ವಾತಂತ್ರ್ಯ ನೀಡುವುದಾದರೆ ಇನ್ನೊಂದು ವರ್ಗಕ್ಕೂ ನೀಡಬೇಕು. ಹಿಜಾಬ್ ಧರಿಸಿ ವಿದ್ಯಾಕೇಂದ್ರಗಳಿಗೆ ಬಂದಲ್ಲಿ ಹಿಂದೂ ವಿದ್ಯಾರ್ಥಿಗಳು ತಮ್ಮ ಸಂಪ್ರದಾಯದ ಪ್ರಕಾರ ಬರುತ್ತಾರೆ.
ಕೇಸರಿ ಶಾಲು ಹಾಕಿ ಮತ್ತೆ ಹಿಂದೂ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹಾಜರಾಗುತ್ತಾರೆ, ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಸರಕಾರಕ್ಕೆ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಎಚ್ಚರಿಕೆ ನೀಡಿದ್ದಾರೆ.
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…