Featured

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ : ಎಲ್ಲದರಲ್ಲೂ ರಾಜಕೀಯ ಮಾಡೋದು ಬಹಳ ಕೆಳ ಮಟ್ಟದ್ದು, ಕೇಸರಿ ಕಂಡರೆ ಏಕೆ ಕಾಂಗ್ರೆಸಿಗರಿಗೆ ಸಿಟ್ಟು’ – ಸಿಎಂ ಬೊಮ್ಮಾಯಿ – Vishwanews24

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ : ಎಲ್ಲದರಲ್ಲೂ ರಾಜಕೀಯ ಮಾಡೋದು ಬಹಳ ಕೆಳ ಮಟ್ಟದ್ದು, ಕೇಸರಿ ಕಂಡರೆ ಏಕೆ ಕಾಂಗ್ರೆಸಿಗರಿಗೆ ಸಿಟ್ಟು’ – ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: ಎಲ್ಲದರಲ್ಲೂ ರಾಜಕೀಯ ಮಾಡೋದು ಬಹಳ ಕೆಳ ಮಟ್ಟದ್ದು, ಕೇಸರಿ ಕಂಡರೆ ಏಕೆ ಕಾಂಗ್ರೆಸಿಗರಿಗೆ ಸಿಟ್ಟು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ.. ಪ್ರಯಾಣಿಕರು ಅಪಾಯದಿಂದ ಪಾರು – Vishwanews24

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ 8000 ಕೊಠಡಿಗೆ ವಿವೇಕ ಎಂದು ಹೆಸರಿಟ್ಟಿದ್ದು ಕೆಲವೆಡೆ ಅವುಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಕಾಂಗ್ರೆಸ್ ವಿರೋಧದ ಬಗ್ಗೆ ಸುದ್ದಿಗಾರರ ಪ್ರತಿಕ್ರಿಯೆ ನೀಡಿದ ಅವರು, ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಕಾಂಗ್ರೆಸಿಗರಿಗೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು ಅವರೊಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಅದನ್ನು ಕಲಿಯಲಿ ಎಂದರು.

ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ – Vishwanews24

ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago