Featured

ಶಾಲಾ ಪ್ರಾರಂಭೋತ್ಸವಕ್ಕೆ ಸಡಗರದ ಚಾಲನೆ : ಯಶ್ಪಾಲ್ ಸುವರ್ಣ – Vishwanews24

ಶಾಲಾ ಪ್ರಾರಂಭೋತ್ಸವಕ್ಕೆ ಸಡಗರದ ಚಾಲನೆ : ಯಶ್ಪಾಲ್ ಸುವರ್ಣ

ಉಡುಪಿ: ಸರ್ಕಾರಿ ಶಾಲೆಗಳು ಹೊಸ ಶೈಕ್ಷಣಿಕ ವರ್ಷದೊಂದಿಗೆ ಮೇ 31 ಬುಧವಾರ ಪುನರಾರಂಭಗೊಳ್ಳಲಿದ್ದು, ಉಡುಪಿ ವಿಧಾನ ಸಭಾ ಕ್ಷೇತ್ರದ 72 ಸರ್ಕಾರಿ ಶಾಲೆಗಳು ಮಕ್ಕಳ ಸ್ವಾಗತಕ್ಕೆ ಸಜ್ಜಾಗಿವೆ.

ಉಡುಪಿ ನಗರದ ವಳಕಾಡು ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಳಿಗ್ಗೆ 9.00 ಗಂಟೆಗೆ ಮಾನ್ಯ ಶಾಸಕರು ಪ್ರಾರಂಭೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬಳಿಕ 10.00 ಗಂಟೆಗೆ ನಿಟ್ಟೂರು ಹನುಮಂತ ನಗರದ ಶಾಲೆ, 10.30 ಕ್ಕೆ ಬೋರ್ಡ್ ಹೈಸ್ಕೂಲ್ ಬ್ರಹ್ಮಾವರ, 11.30 ಗಂಟೆಗೆ ಕೆ.ಪಿ.ಎಸ್‍. ಶಾಲೆ, ಕೊಕ್ಕರ್ಣೆಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಗಳಲ್ಲಿ ಶಾಸಕರು ಭಾಗವಹಿಸಲಿದ್ದಾರೆ.

ಉಡುಪಿ ವಿಧಾನ ಸಭೆ ವ್ಯಾಪ್ತಿಯ ಎಲ್ಲಾ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ಸಂಬಂಧಿಸಿದ ಸಮೀಪದ ತಮ್ಮ ಶಾಲೆಗಳ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮ ಹೆಚ್ಚಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.

ಶಾಸಕರು ಪ್ರವರ್ತಕರಾಗಿರುವ ಪುಷ್ಪಾನಂದ ಫೌಂಡೇಶನ್‍ ವತಿಯಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಡುಪಿ ವಿಧಾನ ಸಭಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಯ ಸುಮಾರು 12,000 ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ ಎಂದು ಶಾಸಕರ ಕಛೇರಿ ಪ್ರಕಟಣಿ ತಿಳಿಸಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

14 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

14 hours ago