ಕುಂದಾಪುರ: ಹೌದು ಇವತ್ತಿನ ದಿನದಲ್ಲಿ ಶಾಲೆ ಮುಗಿದ ನಂತರ ಅತ್ತ ಕಡೆ ತಲೆ ಹಾಕಿಯೂ ಮಲಗದ ಸ್ಥಿತಿಯಿರುವಾಗ ಆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಯುವಕರ ತಂಡವೊಂದು ತಾವು ಕಲಿತ ಶಾಲೆಯ ಇಂದಿನ ಮಕ್ಕಳ ಪೋಷಿಸುವ ಉದ್ದೇಶದಿಂದ “ಅಕ್ಷರ ದೇಗುಲದ ಅಭಿವೃದ್ಧಿ-ಯಕ್ಷಗಾನ ವೈಭವದ ಕಲಾಸಿದ್ಧಿ” ಎಂಬ ಶಿರ್ಷಿಕೆಯಡಿಯಲ್ಲಿ ದೂರದ ಊರಿನಿಂದ ವಿದ್ಯಾರ್ಜನೆಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನಿವಾರ್ಯವಾದ ಶಾಲಾ ವಾಹನ , ಪ್ರಯೋಗಾಲಯ, ಇಂಗ್ಲಿಷ್ ಸ್ಪೀಕಿಂಗ್ ತರಬೇತಿಯ ಶೈಕ್ಷಣಿಕ ಪ್ರಗತಿಯ ಮಹಾನ್ ಉದ್ದೇಶದಿಂದ ಕಲಾಧರ ಯಕ್ಷರಂಗ ಬಳಗ ಜಲವಳ್ಳಿ(ರಿ) ಹೊನ್ನಾವರ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ “ಯಕ್ಷೋಪಾಸನೆ” ಎಂಬ ಯಕ್ಷಗಾನ ಬಯಲಾಟ ಆಡಿಸಿ ಆದರಿಂದ ಬಂದ ಹಣದಿಂದ ಶಾಲಾಭೀವೃದ್ಧಿಗೊಳಿಸುವ ಈ ಯುವಕರ ಕಾರ್ಯ ಶ್ಲಾಘನೀಯವಾಗಿದೆ. ದಿನಾಂಕ 30 ನೇ ಎಪ್ರಿಲ್ ಸೋಮವಾರ ಸರಕಾರಿ ಪ್ರೌಢಶಾಲೆಯ ಅವರಣದಲ್ಲಿಯೇ ಈ ಕಾರ್ಯಕ್ರಮ ಆಯೋಜನೆಗೊಂಡಿರುವುದು ವೈಶಿಷ್ಟ್ಯತೆಗೆ ಕಾರಣವಾಗಿದೆ.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…