ಕುಂದಾಪುರ: ಹೌದು ಇವತ್ತಿನ ದಿನದಲ್ಲಿ ಶಾಲೆ ಮುಗಿದ ನಂತರ ಅತ್ತ ಕಡೆ ತಲೆ ಹಾಕಿಯೂ ಮಲಗದ ಸ್ಥಿತಿಯಿರುವಾಗ ಆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಯುವಕರ ತಂಡವೊಂದು ತಾವು ಕಲಿತ ಶಾಲೆಯ ಇಂದಿನ ಮಕ್ಕಳ ಪೋಷಿಸುವ ಉದ್ದೇಶದಿಂದ “ಅಕ್ಷರ ದೇಗುಲದ ಅಭಿವೃದ್ಧಿ-ಯಕ್ಷಗಾನ ವೈಭವದ ಕಲಾಸಿದ್ಧಿ” ಎಂಬ ಶಿರ್ಷಿಕೆಯಡಿಯಲ್ಲಿ ದೂರದ ಊರಿನಿಂದ ವಿದ್ಯಾರ್ಜನೆಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನಿವಾರ್ಯವಾದ ಶಾಲಾ ವಾಹನ , ಪ್ರಯೋಗಾಲಯ, ಇಂಗ್ಲಿಷ್ ಸ್ಪೀಕಿಂಗ್ ತರಬೇತಿಯ ಶೈಕ್ಷಣಿಕ ಪ್ರಗತಿಯ ಮಹಾನ್ ಉದ್ದೇಶದಿಂದ ಕಲಾಧರ ಯಕ್ಷರಂಗ ಬಳಗ ಜಲವಳ್ಳಿ(ರಿ) ಹೊನ್ನಾವರ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ “ಯಕ್ಷೋಪಾಸನೆ” ಎಂಬ ಯಕ್ಷಗಾನ ಬಯಲಾಟ ಆಡಿಸಿ ಆದರಿಂದ ಬಂದ ಹಣದಿಂದ ಶಾಲಾಭೀವೃದ್ಧಿಗೊಳಿಸುವ ಈ ಯುವಕರ ಕಾರ್ಯ ಶ್ಲಾಘನೀಯವಾಗಿದೆ. ದಿನಾಂಕ 30 ನೇ ಎಪ್ರಿಲ್ ಸೋಮವಾರ ಸರಕಾರಿ ಪ್ರೌಢಶಾಲೆಯ ಅವರಣದಲ್ಲಿಯೇ ಈ ಕಾರ್ಯಕ್ರಮ ಆಯೋಜನೆಗೊಂಡಿರುವುದು ವೈಶಿಷ್ಟ್ಯತೆಗೆ ಕಾರಣವಾಗಿದೆ.
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…