ಉಡುಪಿ

ಶಾಲಾ ಮಕ್ಕಳ ಶ್ರೇಯಾಭಿವೃಧ್ದಿಗಾಗಿ ಪಣತೊಟ್ಟ ವಡ್ಡರ್ಸೆ ಸರಕಾರಿ ಪ್ರೌಢ ಶಾಲೆಯ ಹಳೇ ವಿದ್ಯಾರ್ಥಿ ಸಂಘ ಮತ್ತು ಅಧ್ಯಾಪಕ ವೃಂದ.

ಕುಂದಾಪುರ: ಹೌದು ಇವತ್ತಿನ ದಿನದಲ್ಲಿ ಶಾಲೆ ಮುಗಿದ ನಂತರ ಅತ್ತ ಕಡೆ ತಲೆ ಹಾಕಿಯೂ ಮಲಗದ ಸ್ಥಿತಿಯಿರುವಾಗ ಆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಯುವಕರ ತಂಡವೊಂದು ತಾವು ಕಲಿತ ಶಾಲೆಯ ಇಂದಿನ ಮಕ್ಕಳ ಪೋಷಿಸುವ ಉದ್ದೇಶದಿಂದ “ಅಕ್ಷರ ದೇಗುಲದ ಅಭಿವೃದ್ಧಿ-ಯಕ್ಷಗಾನ ವೈಭವದ ಕಲಾಸಿದ್ಧಿ” ಎಂಬ ಶಿರ್ಷಿಕೆಯಡಿಯಲ್ಲಿ ದೂರದ ಊರಿನಿಂದ ವಿದ್ಯಾರ್ಜನೆಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನಿವಾರ್ಯವಾದ ಶಾಲಾ ವಾಹನ , ಪ್ರಯೋಗಾಲಯ, ಇಂಗ್ಲಿಷ್ ಸ್ಪೀಕಿಂಗ್ ತರಬೇತಿಯ ಶೈಕ್ಷಣಿಕ ಪ್ರಗತಿಯ ಮಹಾನ್ ಉದ್ದೇಶದಿಂದ ಕಲಾಧರ ಯಕ್ಷರಂಗ ಬಳಗ ಜಲವಳ್ಳಿ(ರಿ) ಹೊನ್ನಾವರ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ “ಯಕ್ಷೋಪಾಸನೆ” ಎಂಬ ಯಕ್ಷಗಾನ ಬಯಲಾಟ ಆಡಿಸಿ ಆದರಿಂದ ಬಂದ ಹಣದಿಂದ ಶಾಲಾಭೀವೃದ್ಧಿಗೊಳಿಸುವ ಈ ಯುವಕರ ಕಾರ್ಯ ಶ್ಲಾಘನೀಯವಾಗಿದೆ. ದಿನಾಂಕ 30 ನೇ ಎಪ್ರಿಲ್ ಸೋಮವಾರ ಸರಕಾರಿ ಪ್ರೌಢಶಾಲೆಯ ಅವರಣದಲ್ಲಿಯೇ ಈ ಕಾರ್ಯಕ್ರಮ ಆಯೋಜನೆಗೊಂಡಿರುವುದು ವೈಶಿಷ್ಟ್ಯತೆಗೆ ಕಾರಣವಾಗಿದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

2 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

2 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

2 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

3 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

3 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

4 hours ago