ಉಡುಪಿ: ಬೆಂಗಳೂರಿನ 48 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ರವಾನಿಸಿ ಬೆದರಿಕೆ ಹಾಕಿದ ಮತೀಯ ಸಂಘಟನೆಗಳು ಶಿಕ್ಷಣ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದು, ಇದು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯದ ಕೈಗನ್ನಡಿ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಉಗ್ರ ಕೃತ್ಯ ನಡೆದು ಆರೋಪಿಯನ್ನು ಬಂಧಿಸಿದ ಕೂಡಲೇ ದೇ ಆರ್ ಮೈ ಬ್ರದರ್ಸ್ ಎನ್ನುವ ಕಾಂಗ್ರೆಸ್ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆಯ ಪರಿಣಾಮವಾಗಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟು ರಾಜ್ಯದ ಜನತೆ ಸಿದ್ದರಾಮಯ್ಯ ಸರಕಾರದ ಮೇಲೆ ನಂಬಿಕೆಯನ್ನೇ ಕಳೆದುಕೊಂಡಿದ್ದಾರೆ.
ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರಕಾರದ ಪರೋಕ್ಷ ಬೆಂಬಲದಿಂದ ಮತೀಯ ಶಕ್ತಿಗಳು ಅಟ್ಟಹಾಸ ಮೆರೆಯಲು ಪ್ರಯತ್ನಿಸುತ್ತಿದ್ದು, ಕೇಂದ್ರ ಸರಕಾರ ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ತನಿಖಾದಳ ಮೂಲಕ ಉನ್ನತ ಮಟ್ಟದ ತನಿಖೆ ನಡೆಸಿ ಉಗ್ರ ಸಂಘಟನೆಯನ್ನು ಮಟ್ಟ ಹಾಕಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…