Featured

ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ : ಸುರೇಶ್ ಕುಮಾರ್ -Vishwanews24

ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ : ಸುರೇಶ್ ಕುಮಾರ್ -Vishwanews24

ಬೆಂಗಳೂರು: ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದೇ ರೀತಿ ನನ್ನ ಹಾಗೂ ಸಚಿವ ಸುಧಾಕರ್ ನಡುವೆ ಯಾವುದೇ ರೀತಿಯ ಸಮನ್ವಯತೆ ಕೊರತೆಯಿಲ್ಲ. ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಮಾಧ್ಯಮಗಳಲ್ಲಿ ಸುಧಾಕರ್ ಮತ್ತು ನನ್ನ ನಡುವೆ ಸಮನ್ವಯತೆ ಇಲ್ಲ, ಜಂಗೀಕುಸ್ತಿ ನಡೆಯುತ್ತಿದೆ ಎನ್ನುವ ಪದ ಬಳಸಿದ್ದಾರೆ. ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ಸುರೇಶ್ ಕುಮಾರ್ ಹಠ ಸಾಧಿಸುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಇಷ್ಟವಿಲ್ಲದಿದ್ದರೂ ಹಠ ಹಿಡಿದು ಶಾಲೆಗಳ ಆರಂಭಕ್ಕೆ ಸುರೇಶ್ ಕುಮಾರ್ ಮುಂದಾಗಿದ್ದಾರೆ ಎಂದು ವರದಿ ಮಾಡಲಾಗಿದೆ.

ಆದರೆ ಇದು ಯಾವ ಆಧಾರದಲ್ಲಿ ಈ ರೀತಿ ವರದಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಇದೆಲ್ಲ ಸತ್ಯಕ್ಕೆ ದೂರವಾದ ವಿಚಾರ. ಶಾಲೆಗಳನ್ನು ಆರಂಭಿಸುವ ವಿಚಾರ ನಮ್ಮ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಲ್ಲ. ಇದು ಮಕ್ಕಳ ದೃಷ್ಟಿಯಿಂದ ಹಾಗೂ ಮಕ್ಕಳ ಭವಿಷ್ಯದ ಬದ್ಧತೆಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

 

 

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

11 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

12 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

12 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

13 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

14 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

14 hours ago