ಮಂಗಳೂರು, “ಶಾಲೆ ಆರಂಭದ ಬಗ್ಗೆ ಸರ್ಕಾರಕ್ಕೆ ಇನ್ನೂ ಗೊಂದಲ. ಸರ್ಕಾರ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ” ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದವರು, “ಶಾಲೆ ಆರಂಭದ ಬಗ್ಗೆ ಸರ್ಕಾರಕ್ಕೆ ಇನ್ನೂ ಗೊಂದಲವಿದೆ. ಆಫ್ ಲೈನ್ ಪಾಠ ಮಾಡುವಾಗ ಆನ್ ಲೈನ್ ಯಾಕೆ?. ಆಫ್ ಲೈನ್ ಪಾಠ ಮಾಡುವವರಿಗೆ ಆನ್ ಲೈನ್ ಪಾಠ ಮಾಡಲು ಸಾಧ್ಯವೇ?” ಎಂದು ಕೇಳಿದರು.
“ಇನ್ನೂ ಕೂಡಾ ಸಿಲೆಬಸ್, ಅಂತಿಮ ಪರೀಕ್ಷೆಯ ಬಗ್ಗೆ ಕೂಡಾ ಸರ್ಕಾರ ಸ್ಪಷ್ಟಪಡಿಸಿಲ್ಲ. ಸರ್ಕಾರ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ. ಅಲ್ಲದೇ, ಪೋಷಕರನ್ನು ಅನಗತ್ಯ ಮಾನಸಿಕ ಒತ್ತಡಕ್ಕೆ ಒಳಗಾಗಿಸಿದೆ” ಎಂದು ಆರೋಪಿಸಿದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಗ್ರಾ.ಪಂ ಚುನಾವಣೆ ವಿಚಾರವಾಗಿ ಮಾತನಾಡಿದ್ದು, “ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭ ಬಿಜೆಪಿಯಿಂದ ಕಿರುಕುಳ ಎದುರಿಸಿದ್ದೇವೆ. ರಾತ್ರೋ ರಾತ್ರಿ ಅಭ್ಯರ್ಥಿಗಳಿಗೆ ಆಮಿಷ, ಬೆದರಿಸುವ ಕೆಲಸ ನಡೆದಿದೆ. ಆದರೂ 49 ಪಂಚಾಯತ್ಗಳನ್ನು ಗೆದ್ದಿದ್ದೇವೆ” ಎಂದರು.
“ಕೆಲವು ತಾಲೂಕುಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಏಳು ಜನ ಶಾಸಕರಿದ್ದರೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕರೆದೊಯ್ದಿದ್ದಾರೆ. ಅವರಲ್ಲಿ ಅಭ್ಯರ್ಥಿಗಳ ಕೊರತೆ ಇದೆಯೇ?” ಎಂದು ಪ್ರಶ್ನಿಸಿದರು.
ದೇಶದ ಎಲ್ಲಾ ಜನತೆಗೆ ಕೋವಿಡ್-19 ಲಸಿಕೆ ಉಚಿತವಾಗಿ ವಿತರಣೆ: ಕೇಂದ್ರ ಆರೋಗ್ಯ ಸಚಿವ ಡಾ ಹರ್ಷ ವರ್ಧನ್ -Vishwanews24
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…