ಬೆಂಗಳೂರು : ಶಾಲೆ ಆರಂಭಕ್ಕೆ ಬಹಳ ಎಚ್ಚರಿಕೆ ವಹಿಸಬೇಕೆಂದು ಏಮ್ಸ್ ಮುಖ್ಯಸ್ಥರು ಪತ್ರ ಬರೆದಿದ್ದು, ಹಂತ ಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡಿ. ಶಾಲೆ ತೆರೆಯಲು ಅವಸರ ಬೇಡ ಎಂದು ಸೂಚಿಸಿದ್ದಾರೆ ಎಂದು ಆರೋಗ್ಯ ಸಚಿವ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ 24,37,732 ಜನ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿದ್ದು, ಇಂದಿನಿಂದ ಲಸಿಕೆ ನೀಡುತ್ತಿದ್ದೇವೆ. ಹತ್ತು ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ” ಎಂದರು.
“ಕರ್ನಾಟಕದಲ್ಲಿ ಲಸಿಕೆ ಪ್ರಮಾಣ ಕಡಿಮೆ ಇದ್ದು, ಇನ್ನೆರಡು ದಿನದಲ್ಲಿ ದೆಹಲಿಗೆ ಭೇಟಿ ನೀಡಲಿದ್ದೇನೆ. ಅಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವಂತೆ ಮಾತನಾಡುತ್ತೇನೆ. ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸುತ್ತೇವೆ” ಎಂದಿದ್ದಾರೆ.
ಇನ್ನು “ಶಾಲೆ ಆರಂಭಕ್ಕೆ ಬಹಳ ಎಚ್ಚರಿಕೆ ವಹಿಸಬೇಕು, ಶಾಲೆ ತೆರೆಯಲು ಅವಸರ ಬೇಡ ಎಂದು ಏಮ್ಸ್ ಮುಖ್ಯಸ್ಥರು ಪತ್ರ ಬರೆದು ಸೂಚಿಸಿದ್ದಾರೆ. ಅನ್ ಲಾಕ್ ಮಾಡಿರುವ ಅವಧಿ ಜುಲೈ 5 ರವರೆಗೂ ಇದೆ ಎಂದು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…