Featured

ಶಾಲೆ ಪುನರಾರಂಭ : ಸಿಎಂ ನೇತೃತ್ವದಲ್ಲಿಶನಿವಾರ ಮಹತ್ವದ ಸಭೆ -Vishwanews24

ಶಾಲೆ ಪುನರಾರಂಭ : ಸಿಎಂ ನೇತೃತ್ವದಲ್ಲಿಶನಿವಾರ ಮಹತ್ವದ ಸಭೆ -Vishwanews24

ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಶನಿವಾರ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ಕೃಷ್ಣಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳ ಸ್ಥಿತಿ-ಗತಿ ನೋಡಿಕೊಂಡು ಉಳಿದ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಯಲಿದೆ.ಪರಿಷ್ಕೃತ ಮಾದರಿಯ ವಿದ್ಯಾಗಮ ಯೋಜನೆ ಜಾರಿ ಸಂಬಂಧಿಸಿದಂತೆಯೂ ಚರ್ಚೆ ನಡೆಯಲಿದೆ.

ಶಾಲಾ-ಕಾಲೇಜು ತರಗತಿಯು ನಡೆಯುವ ಸಂಧರ್ಭ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಬೇಕು” ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು ಪತ್ರ ಬರೆದಿದ್ದಾರೆ.ಈ ಹಿನ್ನೆಲೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ತರಗತಿಗಳು ಜ.1ರಿಂದ ಪ್ರಾರಂಭವಾಗುವುದು ಬಹುತೇಕ ಖಚಿತವಾಗುವ ಸಾಧ್ಯತೆ ಇದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago