ರಾಯಚೂರು : ಶಾಸಕರು ಇನ್ಮುಂದೆ ರೆಸಾರ್ಟ್ ಗಳಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಮುಖಕ್ಕೆ ಸಗಣಿ ಎರಚಿ ಪ್ರತಿಭಟನೆ ನಡೆಸುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, ರೆಸಾರ್ಟ್ ನಲ್ಲಿ ಶಾಸಕರ ನಡುವೆ ನಡೆದ ಗಲಾಟೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗಿದೆ. ಇಂಥ ಪುಂಡರಿಗೆ ಮತದಾರರೇ ಬುದ್ಧಿ ಕಲಿಸಬೇಕು. ವಿಧಾನಸೌಧ ಸೇರಿದಂತೆ ಅನೇಕ ಸಭಾಂಗಣಗಳಿದ್ದರೂ, ರೆಸಾರ್ಟಿನಲ್ಲಿ ಏನು ಚರ್ಚೆ ಮಾಡುತ್ತಾರೆ. ರಾಜಕೀಯಕ್ಕಾಗಿ ರೆಸಾರ್ಟ್ ಗಳಲ್ಲಿ ಸಭೆ ನಡೆಸಿದರೆ ಸಂಘಟನೆಯ ಕಾರ್ಯಕರ್ತರು ನುಗ್ಗಿ ಸಗಣಿ ಬಳಿಯಲಿದ್ದಾರೆ ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…