ಬೆಳಗಾವಿ:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಶನಿವಾರ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ ಎಂದರು.
ಕೆ ಆರ್ ಎಸ್ ಬಿರುಕಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸಮಲತಾ ಅಂಬರೀಶ್ ನಡುವೆ ಟಾಕ್ ವಾರ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾರು ಏನ್ ಮಾತನಾಡಿದ್ದಾರೆ ಜಾಸ್ತಿ ಮಾಹಿತಿ ಇಲ್ಲ. ಎಂಡಿ ಅವರು ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಎಂಡಿ ಹೇಳುವುದು ಫೈನಲ್. ಸುಮಲತಾ ಅವರು ಯಾಕೆ ಹೀಗೆ ಹೇಳಿದರು ಅಂತ ನನಗೆ ಗೊತ್ತಿಲ್ಲ ಎಂದರು.
ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ವಿಚಾರಕ್ಕೆ ಉತ್ತರಿಸಿದ ಅವರು, ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ.ನಾನು ಬೆಂಗಳೂರು, ಮುಂಬೈ ಹೋಗಿದೆ.ಸುದ್ದಿಗೋಷ್ಠಿ ಮಾಡುವ ಸಂದರ್ಭ ಬಂದಿಲ್ಲ.ಬಾಲಚಂದ್ರ ಜಾರಕಿಹೊಳಿ ಜತೆಗೆ ಈ ಬಗ್ಗೆ ಮಾತನಾಡುತ್ತೇನೆ. ನಾನು ಒಂಟೆ ಆಗುವ ಪ್ರಶ್ನೆ ಇಲ್ಲ.ನಾನೇ ಮಿತ್ರ ಮಂಡಳಿ ಸದಸ್ಯರನ್ನು ಭೇಟಿಯಾಗಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…