ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ ಎಂದು ಉದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಹೇಳಿದ್ದಾರೆ.
ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆ ಪ್ರಶಾಂತ್ ಸಂಬರಿಗಿ ಇಂದು ವಿಚಾರಣೆಗೆ ಹಾಜಾರಾಗಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯಕ್ಕೆ ಆಯಸ್ಸು ಜಾಸ್ತಿ ಇದೆ. ಇಂದು ಸತ್ಯದ ದೀಪ ಬೆಳಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ತೆರಿಗೆ ಕಟ್ಟುವ ನಾನು ಇವತ್ತು ಸರ್ಕಾರಕ್ಕೆ ಇನ್ನೊಂದು ಆದಾಯವನ್ನು ತಂದು ಕೊಡುತ್ತೇನೆ. ಜಮೀರ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಜಮೀರ್ ಅಹಮ್ಮದ್ ಖಂಡಿತ ಅವರ ಆಸ್ತಿಯನ್ನು ಸರ್ಕಾರಕ್ಕೆ ನೀಡಬೇಕಾಗುತ್ತೆ. ಅದಕ್ಕೆ ಸಂಬಂಧಿಸಿದ ದಾಖಲಾತಿಗಳು ನನ್ನ ಬಳಿ ಇದೆ ಎಂದು ಹೇಳಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…