ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ಶಾಸಕ ಮುನಿರತ್ನ ಅವರು 20ಕ್ಕೂ ಹೆಚ್ಚು ದಿನಗಳ ಕಾಲ ಸೆರೆವಾಸ ಅನುಭವಿಸಿದ್ದು, ಇಂದು ಜೈಲಿನಿಂದ ರಿಲೀಸ್ ಆಗಿದ್ದಾರೆ. ಇನ್ನು ಜೈಲಿನಿಂದ ಅವರು ನೇರವಾಗಿ ತಮ್ಮ ನಿವಾಸದೆಡೆಗೆ ತೆರಳಿದ್ದಾರೆ.
ಇನ್ನು ಮುನಿರತ್ನ ಅವರು ಜೈನಿಲಿಂದ ಬಿಡುಗಡೆಯಾದ ಹಿನ್ನೆಲೆ ಅವರ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಮುನಿರತ್ನ ಅವರಿಗೆ ಅಕ್ಟೋಬರ್ 15 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ 1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿ ತೀರ್ಪು ನೀಡಿತ್ತು.
ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…
*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…