Featured

ಶಾಸಕ ಯಶ್ಪಾಲ್ ಸಹಿತ ಬಿಜೆಪಿ ಮುಖಂಡರ ವಿರುದ್ದ ಕೇಸ್ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಹೋರಾಟ : ಬಿಜೆಪಿ – vishwanews24

ಶಾಸಕ ಯಶ್ಪಾಲ್ ಸಹಿತ ಬಿಜೆಪಿ ಮುಖಂಡರ ವಿರುದ್ದ ಕೇಸ್ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಹೋರಾಟ : ಬಿಜೆಪಿ

ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯ, ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುತ್ತೇವೆ ಎನ್ನುವ ಕಾಂಗ್ರೆಸ್ಸಿನ ಮಾತುಗಳೆಲ್ಲ ಕೇವಲ ಬೊಗಳೆಯಾಗಿದ್ದು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಸ್ ಪಡೆದ ಸರ್ಕಾರ, ಅದನ್ನು ವಿರೋಧಿಸಿ ಪ್ರತಿಭಟಿಸಿದ ಶಿಕ್ಷಕರ ಮೇಲೆ ಕೇಸ್ ದಾಖಲಿಸಿ ಬೆದರಿಸುವ ತಂತ್ರ ಬಳಸುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ.

ತನ್ನ ಎಕ್ಸ್ ಖಾತೆಯಲ್ಲಿ ಪ್ರಕಟಣೆ ನೀಡಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಒಂದು ಪ್ರತಿಭಟನೆಯನ್ನೂ ಸಹಿಸಿಕೊಳ್ಳಲು ಆಗದ ನಿರಂಕುಶವಾದಿ ಮನಸ್ಥಿತಿ ಹೊಂದಿರುವುದು ಅವರು ಕುಳಿತ ಮುಖ್ಯಮಂತ್ರಿ ಸ್ಥಾನದ ಘನತೆಗೆ ಕುಂದು. ಪ್ರಾಂಶುಪಾಲರಿಗೆ ನೀಡಿದ್ದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಸ್ ಪಡೆದ ಸರ್ಕಾರ, ಅದನ್ನು ವಿರೋಧಿಸಿ ಪ್ರತಿಭಟಿಸಿದ ಶಿಕ್ಷಕರ ಮೇಲೆ ಕೇಸ್ ದಾಖಲಿಸಿ ಬೆದರಿಸುವ ತಂತ್ರ ಬಳಸುತ್ತಿದೆ.

ಶಿಕ್ಷಕರ ಪರವಾಗಿ ಬೆಂಬಲಿಸಿ ಪ್ರತಿಭಟಿಸಿದ್ದ ಉಡುಪಿಯ ನಮ್ಮ ಶಾಸಕರಾದ ಯಶಪಾಲ್ ಸುವರ್ಣ ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧವೂ ಎಫ್ಐಆರ್ ದಾಖಲಿಸಿ ದ್ವೇಷರಾಜಕಾರಣ ಮಾಡುತ್ತಿರುವುದು ಖಂಡನೀಯ.

ಸರ್ಕಾರದ ನೀತಿಗಳನ್ನು ಟೀಕಿಸುವ ಜನಸಾಮಾನ್ಯರು ಹಾಗೂ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿ ಈ ರೀತಿ ಬೆದರಿಕೆ ಕೇಸ್ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಕ್ರಮ ಪ್ರಜಾತಂತ್ರ ವ್ಯವಸ್ಥೆಗೆ ಮಾರಕ. ಈ ಕೂಡಲೇ ನಿಮ್ಮ ದ್ವೇಷರಾಜಕಾರಣವನ್ನು ನಿಲ್ಲಿಸಿ ಕೇಸ್ ಹಿಂಪಡೆಯದಿದ್ದಲ್ಲಿ ನಮ್ಮ ಹೋರಾಟವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

15 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

16 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

16 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

17 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

18 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

18 hours ago