ಉಡುಪಿ: ಶಾಸಕ ರಘುಪತಿ ಭಟ್ ಮನವಿ ಮೇರೆಗೆ ಉಡುಪಿ ತಾಲೂಕಿನ ವಿಳಾಸ ಹೊಂದಿರುವ ಎಲ್ಲಾ ರಿಕ್ಷಾಗಳು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.
ಉಡುಪಿಯಲ್ಲಿ ಓಡಾಡುವ ಉಡುಪಿ ತಾಲೂಕಿನ ವಿಳಾಸ ಹೊಂದಿರುವ ಆಟೋ ರಿಕ್ಷಾ ಪರವಾನಿಗೆ ಪಡೆದು ಆಟೋರಿಕ್ಷಾಗಳಿಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲೂ ಸಂಚರಿಸಲು ಅವಕಾಶ ಕಲ್ಪಿಸಿ ಪ್ರಧಾನ ಕಾರ್ಯದರ್ಶಿ ಸಾರಿಗೆ ಇಲಾಖೆ ಉಡುಪಿ ಇವರು ಆದೇಶ ಹೊರಡಿಸಿದ್ದಾರೆ.
ಸುರತ್ಕಲ್ : ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ ಪ್ರಸ್ತಾವ ಸ್ವೀಕರಿಸಿದ ಪಾಲಿಕೆ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…