ಉಡುಪಿ: ಶಾಸಕ ರಘುಪತಿ ಭಟ್ ಮನವಿ ಮೇರೆಗೆ ಉಡುಪಿ ತಾಲೂಕಿನ ವಿಳಾಸ ಹೊಂದಿರುವ ಎಲ್ಲಾ ರಿಕ್ಷಾಗಳು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.
ಉಡುಪಿಯಲ್ಲಿ ಓಡಾಡುವ ಉಡುಪಿ ತಾಲೂಕಿನ ವಿಳಾಸ ಹೊಂದಿರುವ ಆಟೋ ರಿಕ್ಷಾ ಪರವಾನಿಗೆ ಪಡೆದು ಆಟೋರಿಕ್ಷಾಗಳಿಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲೂ ಸಂಚರಿಸಲು ಅವಕಾಶ ಕಲ್ಪಿಸಿ ಪ್ರಧಾನ ಕಾರ್ಯದರ್ಶಿ ಸಾರಿಗೆ ಇಲಾಖೆ ಉಡುಪಿ ಇವರು ಆದೇಶ ಹೊರಡಿಸಿದ್ದಾರೆ.
ಸುರತ್ಕಲ್ : ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ ಪ್ರಸ್ತಾವ ಸ್ವೀಕರಿಸಿದ ಪಾಲಿಕೆ – Vishwanews24
ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…
ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…
ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್…
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…