ಬಳ್ಳಾರಿ: ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಪ್ರತಿಭಟನೆ ನಡೆಸಲೆಂದು ಬಂದಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಪರ ರ್ಯಾಲಿಯಲ್ಲಿ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಇದನ್ನು ವಿರೋಧಿಸಿ , ಹಾಗೂ ಸೋಮಶೇಖರ್ ರೆಡ್ಡಿ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಜಮೀರ್ ಸೋಮವಾರ ರೆಡ್ಜಿ ಮನೆ ಮುಂದೆ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದರು. ಇದೇ ವೇಳೆ ಬಂದ ಪೊಲೀಸರು ಜಮೀರ್ ಬಳ್ಳಾರಿಯ ಹೊರವಲಯದ ಬೈಪಾಸ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ನಡೆಸಲು ಜಮೀರ್ ಅಹ್ಮದ್ ಅವರಿಗೆ ಅನುಮತಿ ನೀಡಿರಲಿಲ್ಲ. ಧರಣಿಗೂ ಮಾಡುವ ಮುನ್ನ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಸ್ಥಳಕ್ಕೆ ಆಗಮಿಸಿ ಜಮೀರ್ ಅಹ್ಮದ್ ಅವರನ್ನು ಬಂಧಿಸಿ ಎಂದು ಎಸ್. ಪಿ.ಸಿ.ಕೆ ಬಾಬಾ ಅವರು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…