Featured

ಶಿಕ್ಷಕರ ದಿನಾಚರಣೆ: ಉಡುಪಿಯಲ್ಲಿ ರಾಜ್ಯಮಟ್ಟದ 6ನೇ ಶಿಕ್ಷಕ ಸಾಹಿತಿಗಳ ಸಮ್ಮೇಳನ – ಮನೋಜ್ ಕಡಬರಿಗೆ ಅಮೃತ ಸಮ್ಮಾನ್ ಪ್ರಶಸ್ತಿ – Vishwanews24

ಶಿಕ್ಷಕರ ದಿನಾಚರಣೆ: ಉಡುಪಿಯಲ್ಲಿ ರಾಜ್ಯಮಟ್ಟದ 6ನೇ ಶಿಕ್ಷಕ ಸಾಹಿತಿಗಳ ಸಮ್ಮೇಳನ – ಮನೋಜ್ ಕಡಬರಿಗೆ ಅಮೃತ ಸಮ್ಮಾನ್ ಪ್ರಶಸ್ತಿ

ಉಡುಪಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ), ಕೇಂದ್ರ ಸಮಿತಿ ಹುಬ್ಬಳ್ಳಿ ಮತ್ತು ಶ್ರೀ ಜನಾರ್ದನ ಮಹಾಂಕಾಳಿ ದೇವಸ್ಥಾನ ಸಮಿತಿ, ಅಂಬಲಪಾಡಿ ಇವರ ಸಂಯುಕ್ತ ಶ್ರಯದಲ್ಲಿ ಸೆಪ್ಟಂಬರ್ 5 ಮಂಗಳವಾರದಂದು ಅಂಬಲಪಾಡಿಯಲ್ಲಿ ನಡೆದ ಶಿಕ್ಷಕ ಸಾಹಿತಿಗಳ ಆರನೇಯ ಸಮ್ಮೇಳನ ಸಂಭ್ರಮ ಕಾರ್ಯಕ್ರಮದಲ್ಲಿ ಇತರ ರಾಜ್ಯಮಟ್ಟದ ಸಾಧಕರುಗಳೊಂದಿಗೆ ಮನೋಜ್ ಕಡಬ ಅವರು *ರಾಜ್ಯಮಟ್ಟದ ಅಮೃತ ಸಮ್ಮಾನ ಗೌರವ ಪ್ರಶಸ್ತಿ* ಯನ್ನು ಸ್ವೀಕರಿಸಿದರು.

ಉಡುಪಿಯ ಶೆಫಿನ್ಸ್ ಇಂಗ್ಲಿಷ್ ಅಕಾಡೆಮಿಯ ನಿರ್ದೇಶಕ ಮತ್ತು ಸ್ಪೋಕನ್ದ ಇಂಗ್ಲಿಷ್ ತರಬೇತುದಾರರಾದ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ  ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ವನ್ನು ಆರಂಭಿಸಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ  ಕಾರ್ಯಕ್ಕಾಗಿ ಇವರನ್ನು ಸನ್ಮಾನಿಸಲಾಯಿತು. ಸಮ್ಮೇಳನದ ಸರ್ವಾಧ್ಯಕ್ಷರಾದ ನೆಂಪು ನರಸಿಂಹ ಭಟ್ಟ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಹಿರಿಯ ಪತ್ರಕರ್ತ ಡಾ.ಶೇಖರ ಅಜೆಕಾರು, ಹಿರಿಯ ಶಿಕ್ಷಕಿ ಶಾಂತಾ ಚಂದ್ರಶೇಖರ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago