ಕೋಲ್ಕತ್ತ : ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು 10 ದಿನಗಳ ಕಾಲ ಕೋಲ್ಕತ್ತ ನ್ಯಾಯಾಲಯವು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ.
ಚಟರ್ಜಿ ಅವರನ್ನು ಭುವನೇಶ್ವರದ ಏಮ್ಸ್ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಅವರ ಆರೋಗ್ಯದ ಮೇಲೆ ಯಾವುದೇ ಸಕ್ರಿಯ ನಿಗಾದ ಅಗತ್ಯವಿಲ್ಲ ಎಂದು ವರದಿ ಬಂದಿದ್ದು, ಈ ಸಂದರ್ಭ ಸಚಿವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಂಕಶಾಲಾದ ಇ.ಡಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿಬೊನ್ ಕುಮಾರ್ ಸಾಧು ಅವರು, 10 ದಿನ ಇ.ಡಿ ಕಸ್ಟಡಿಗೆ ಒಪ್ಪಿಸಿದ್ದಾರೆ.
ಇನ್ನು ಇಬ್ಬರೂ ಆರೋಪಿಗಳನ್ನು ಪ್ರತೀ 48 ಗಂಟೆಗೊಮ್ಮೆ ತಪಾಸಣೆ ನಡೆಸಬೇಕು ಮತ್ತು ತನಿಖಾಧಿಕಾರಿಗಳು ಅವರಿಗೆ ಕಿರುಕುಳ ನೀಡಬಾರದು ಎಂದೂ ಸೂಚಿಸಿದೆ.
ಇದನ್ನೂ ಓದಿ : ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ ; ಪಬ್ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…