Featured

ಶಿಕ್ಷಣ ನೀತಿ ಬದಲಿಸಿದ ಕೇಂದ್ರ ಸರ್ಕಾರ : 1 ರಂದ 8 ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಪಾಸ್ ಆದರೆ ಮಾತ್ರ ಮುಂದಿನ ತರಗತಿಯಲ್ಲಿ ವ್ಯಾಸಂಗ

ಬೆಂಗಳೂರು : ಶಾಲೆಗಳಲ್ಲಿ ಇಷ್ಟು ದಿನ 1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಶಾಲಾ ವಿದ್ಯಾರ್ಥಿಗಳ ಕಡ್ಡಾಯ ಉತ್ತೀರ್ಣ ನಿಯಮಕ್ಕೆ ಬ್ರೇಕ್ ಹಾಕಿದ್ದು, ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿ ಮಾಡಿದೆ.

1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಓದದ ಮಕ್ಕಳನ್ನು ಪಾಸ್ ಮಾಡುವಂತೆ ಇದ್ದ ಶಿಕ್ಷಣ ಹಕ್ಕು ಕಾಯ್ದೆಗೆ ಕೇಂದ್ರ ಸರ್ಕಾರ ಹೊಸ ತಿದ್ದುಪಡಿ ತಂದಿದ್ದು, ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್ ಮಾಡಬಹುದಾಗಿದೆ. 2009 ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದೆ.

2009ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು,  ಇನ್ಮುಂದೆ ಪ್ರತಿ ವಿದ್ಯಾರ್ಥಿಗಳು ಪಾಸ್ ಆದರೆ ಮಾತ್ರ ಮುಂದಿನ ತರಗತಿಯಲ್ಲಿ ವ್ಯಾಸಂಗ ಮಾಡಬಹುದಾಗಿದೆ.

ವಿದ್ಯಾರ್ಥಿ ಮರು ಪರೀಕ್ಷೆಯಲ್ಲೂ ಫೇಲ್ ಆದರೆ ಇನ್ನೊಂದು ವರ್ಷ ಹಿಂದಿನ ತರಗತಿಯಲ್ಲೇ ವ್ಯಾಸಂಗ ಮುಂದುವರಿಸಬೇಕಾಗುತ್ತದೆ. 2009ರಿಂದ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಶೈಕ್ಷಣಿಕ ಮೌಲ್ಯದ ಮಟ್ಟ ಕುಸಿಯುತ್ತಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ ಎನ್ನಲಾಗಿದೆ.

Vishwa News 24

Recent Posts

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

38 minutes ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

45 minutes ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ – vishwanews24

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್…

57 minutes ago

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ – vishwanews24

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು…

1 hour ago

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ – vishwanews24

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಕೋಲ್ಕತ್ತಾ :ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…

1 hour ago

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – vishwanews24

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ…

1 hour ago