ಬೆಂಗಳೂರು : ಶಾಲೆಗಳಲ್ಲಿ ಇಷ್ಟು ದಿನ 1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಶಾಲಾ ವಿದ್ಯಾರ್ಥಿಗಳ ಕಡ್ಡಾಯ ಉತ್ತೀರ್ಣ ನಿಯಮಕ್ಕೆ ಬ್ರೇಕ್ ಹಾಕಿದ್ದು, ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿ ಮಾಡಿದೆ.
1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಓದದ ಮಕ್ಕಳನ್ನು ಪಾಸ್ ಮಾಡುವಂತೆ ಇದ್ದ ಶಿಕ್ಷಣ ಹಕ್ಕು ಕಾಯ್ದೆಗೆ ಕೇಂದ್ರ ಸರ್ಕಾರ ಹೊಸ ತಿದ್ದುಪಡಿ ತಂದಿದ್ದು, ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್ ಮಾಡಬಹುದಾಗಿದೆ. 2009 ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದೆ.
2009ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಇನ್ಮುಂದೆ ಪ್ರತಿ ವಿದ್ಯಾರ್ಥಿಗಳು ಪಾಸ್ ಆದರೆ ಮಾತ್ರ ಮುಂದಿನ ತರಗತಿಯಲ್ಲಿ ವ್ಯಾಸಂಗ ಮಾಡಬಹುದಾಗಿದೆ.
ವಿದ್ಯಾರ್ಥಿ ಮರು ಪರೀಕ್ಷೆಯಲ್ಲೂ ಫೇಲ್ ಆದರೆ ಇನ್ನೊಂದು ವರ್ಷ ಹಿಂದಿನ ತರಗತಿಯಲ್ಲೇ ವ್ಯಾಸಂಗ ಮುಂದುವರಿಸಬೇಕಾಗುತ್ತದೆ. 2009ರಿಂದ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಶೈಕ್ಷಣಿಕ ಮೌಲ್ಯದ ಮಟ್ಟ ಕುಸಿಯುತ್ತಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ ಎನ್ನಲಾಗಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…