ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ. ನಾವು ಎಲ್ಲರೂ ಈ ಮೊದಲೇ ಜನತಾ ನ್ಯಾಯಾಲಯದಲ್ಲಿ ಪ್ರಮಾಣ ಮಾಡಿದ್ದೇವೆ. ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿದೆ ಹೇಳಿದ್ದೆ. ಕಾಂಗ್ರೆಸ್ ಬಗ್ಗೆ ಕ್ಷೇತ್ರದಲ್ಲಿ ಉತ್ತಮ ಒಲವು ಇದೆ. ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಕ್ಷೇತ್ರ ಸುತ್ತಾಡಿದ್ದೇನೆ ಎಂದರು.
ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲಾಗಿದೆ. ಅಲ್ಪಸಂಖ್ಯಾತರ ಸಮಾಜಕ್ಕೆ ಟಿಕೆಟ್ ಸಿಕ್ಕಿದೆ. ನಮ್ಮ ಮೇಲೆ ಯಾವುದೇ ಕೇಸ್ ಇಲ್ಲ. ಅಜ್ಜಂಪೀರ್ ಖಾದ್ರಿ ಅವರು ಹಿರಿಯರು, ಅವರು ಯಾವ ವಿಚಾರದಲ್ಲಿ ನನ್ನ ಮೇಲೆ ಕೇಸ್ ಇದೆ ಎಂದು ಹೇಳಿದ್ದಾರೆ ನನಗೆ ಗೊತ್ತಿಲ್ಲ. ನಮ್ಮ ರಾಜ್ಯ ನಾಯಕರು ಅವರು ಜೊತೆಗೆ ಮಾತನಾಡುತ್ತಾರೆ. ಅವರ ಆರೋಪದಲ್ಲಿ ಹುರುಳು ಇಲ್ಲ. ತಮ್ಮ ಪಕ್ಷದ ಹಿರಿಯ ಮತ್ತು ಕ್ಷೇತ್ರದ ಜನರಿಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…