ಹಾವೇರಿ: ಕಾಂಗ್ರೆಸ್ ಸರ್ಕಾರ ಹಣದ ಹೊಳೆಯನ್ನೇ ಹರಿಸಿದೆ ಎಂದು ಶಿಗ್ಗಾಂವಿ ಪರಾಜಿತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಇಡೀ ಸರ್ಕಾರ ಬಂದು ಹಣದ ಹೊಳೆಯನ್ನೇ ಹರಿಸಿದೆ. ಹಾಗಾಗಿ ಇಂದು ಕಾಂಗ್ರೆಸ್ ಗೆದ್ದಿದೆ. ನಾನು ಯಾವತ್ತಿದ್ದರೂ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರಿಗೆ ಒಳಿತು ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕ್ಷೇತ್ರದ ಜನರ ಜೊತೆಗೆ ಎಂದೆಂದಿಗೂ ಇರುತ್ತೇನೆ ಎಂದು ಭರವಸೆ ನೀಡಿದರು.
ನಮ್ಮ ಸೋಲಿಗೆ ಕಾರಣ ಏನೆಂಬುವುದನ್ನು ಪಕ್ಷದ ಹಿರಿಯರು ಹಾಗೂ ಯುವಕರೆಲ್ಲ ಸೇರಿ ಅವಲೋಕನ ಮಾಡುತ್ತೇವೆ. ಈ ಬಗ್ಗೆ ಎಲ್ಲರೂ ಒಟ್ಟು ಸೇರಿ ಚರ್ಚಿಸುತ್ತೇವೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…