`ವಿಕ್ರಾಂತ್ರೋಣ’ ಚಿತ್ರದ ಸಕ್ಸಸ್ ನಂತರ ಕಿಚ್ಚ ಸುದೀಪ್ ಸದ್ಯ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣಕ್ಕೆ ಬ್ರೇಕ್ ಹಾಕಿ, ಕುಟುಂಬದ ಜೊತೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್ ಭೇಟಿ ಕೊಟ್ಟಿದ್ದಾರೆ.
ಚಂದನವನದ ಪ್ರತಿಭಾನ್ವಿತ ನಟ ಕಿಚ್ಚ ಸುದೀಪ್, ವಿಕ್ರಾಂತ್ ರೋಣ ಚಿತ್ರದ ನಂತರ ಒಂದೊಳ್ಳೆ ಕಥೆಯ ಮೂಲಕ ಬರಲು ರೆಡಿಯಾಗಿದ್ದಾರೆ. ಚಿತ್ರದ ಆಯ್ಕೆ ಮತ್ತಷ್ಟು ಸೆಲೆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಶೋ ಶೂಟಿಂಗ್ ನಡುವೆ ಪತ್ನಿ ಜೊತೆ ವಿದೇಶಕ್ಕೆ ಹೋಗಿ, ಕ್ರಿಕೆಟ್ ಮ್ಯಾಚ್ ವೀಕ್ಷಿಸಿದ್ದರು. ಈ ಬೆನ್ನಲ್ಲೇ ಈಗ ಪತ್ನಿ ಪ್ರಿಯಾ ಜೊತೆ ಶಿರಡಿ ಸನ್ನಿಧಿಗೆ ಸುದೀಪ್ ಭೇಟಿ ನೀಡಿದ್ದಾರೆ.
ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ – Vishwanews24
ತಮ್ಮ ಎಲ್ಲಾ ಕೆಲಸಕ್ಕೂ ಬ್ರೇಕ್ ಹಾಕಿ, ಪತ್ನಿ ಪ್ರಿಯಾ ಜೊತೆ ಶಿರಡಿಗೆ ಸುದೀಪ್ ತೆರಳಿದ್ದಾರೆ. ಸಾಯಿಬಾಬಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಕೂಡ ಮಾಡಿಸಿದ್ದಾರೆ. ಈಗ ಶಿರಡಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಇನ್ನೂ ಸುದೀಪ್, ಬಿಗ್ ಬಾಸ್ ಶೋ ಮುಕ್ತಾಯದ ನಂತರ ಡೈರೆಕ್ಟರ್ ನಂದಕಿಶೋರ್ ಜೊತೆ ಸಿನಿಮಾ ಮಾಡಲಿದ್ದಾರೆ. ಬಳಿಕ ರಮ್ಯಾ ಜೊತೆ ಕೂಡ ಕಿಚ್ಚ ನಟಿಸಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…