`ವಿಕ್ರಾಂತ್ರೋಣ’ ಚಿತ್ರದ ಸಕ್ಸಸ್ ನಂತರ ಕಿಚ್ಚ ಸುದೀಪ್ ಸದ್ಯ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣಕ್ಕೆ ಬ್ರೇಕ್ ಹಾಕಿ, ಕುಟುಂಬದ ಜೊತೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್ ಭೇಟಿ ಕೊಟ್ಟಿದ್ದಾರೆ.
ಚಂದನವನದ ಪ್ರತಿಭಾನ್ವಿತ ನಟ ಕಿಚ್ಚ ಸುದೀಪ್, ವಿಕ್ರಾಂತ್ ರೋಣ ಚಿತ್ರದ ನಂತರ ಒಂದೊಳ್ಳೆ ಕಥೆಯ ಮೂಲಕ ಬರಲು ರೆಡಿಯಾಗಿದ್ದಾರೆ. ಚಿತ್ರದ ಆಯ್ಕೆ ಮತ್ತಷ್ಟು ಸೆಲೆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಶೋ ಶೂಟಿಂಗ್ ನಡುವೆ ಪತ್ನಿ ಜೊತೆ ವಿದೇಶಕ್ಕೆ ಹೋಗಿ, ಕ್ರಿಕೆಟ್ ಮ್ಯಾಚ್ ವೀಕ್ಷಿಸಿದ್ದರು. ಈ ಬೆನ್ನಲ್ಲೇ ಈಗ ಪತ್ನಿ ಪ್ರಿಯಾ ಜೊತೆ ಶಿರಡಿ ಸನ್ನಿಧಿಗೆ ಸುದೀಪ್ ಭೇಟಿ ನೀಡಿದ್ದಾರೆ.
ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ – Vishwanews24
ತಮ್ಮ ಎಲ್ಲಾ ಕೆಲಸಕ್ಕೂ ಬ್ರೇಕ್ ಹಾಕಿ, ಪತ್ನಿ ಪ್ರಿಯಾ ಜೊತೆ ಶಿರಡಿಗೆ ಸುದೀಪ್ ತೆರಳಿದ್ದಾರೆ. ಸಾಯಿಬಾಬಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಕೂಡ ಮಾಡಿಸಿದ್ದಾರೆ. ಈಗ ಶಿರಡಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಇನ್ನೂ ಸುದೀಪ್, ಬಿಗ್ ಬಾಸ್ ಶೋ ಮುಕ್ತಾಯದ ನಂತರ ಡೈರೆಕ್ಟರ್ ನಂದಕಿಶೋರ್ ಜೊತೆ ಸಿನಿಮಾ ಮಾಡಲಿದ್ದಾರೆ. ಬಳಿಕ ರಮ್ಯಾ ಜೊತೆ ಕೂಡ ಕಿಚ್ಚ ನಟಿಸಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…