ಮುಂಬೈ: ಕೊರೊನಾ ಭೀತ ಕಡಿಮೆಯಾದ ನಂತರ ಶಿರಡಿ ಸಾಯಿ ಬಾಬಾ ದೇವಸ್ಥಾನ ತೆರೆಯಲಾಗಿದೆ. ಸದ್ಯ ಸಾಯಿಬಾಬಾ ದರ್ಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಮಂಗಳವಾರದವರೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತರು ಬಾಬಾ ದರ್ಶನ ಪಡೆದಿದ್ದಾರೆ.
ವಿಶ್ವದಾದ್ಯಂತ ಭಕ್ತರು 3.09 ಕೋಟಿ ರೂ., 2,85,629 ರೂ. ಮೌಲ್ಯದ 64 ಗ್ರಾಂ ಚಿನ್ನದ ಜೊತೆಗೆ 93,000 ರೂ. ಮೌಲ್ಯದ 2.8 ಕೆ.ಜಿ ಬೆಳ್ಳಿಯನ್ನು ದಾನ ಮಾಡಿದ್ದಾರೆ.
ಆನ್ಲೈನ್ ಮೂಲಕ ದೇವರ ದರ್ಶನಕ್ಕೆ ಬುಕ್ ಮಾಡಲಾಗುತ್ತಿದೆ. ನವೆಂಬರ್ 16 ಸೋಮವಾರದಿಂದ ರಾಜ್ಯದ ಎಲ್ಲಾ ದೇವಾಲಯಗಳು ಹಾಗೂ ಪೂಜಾ ಸ್ಥಳಗಳನ್ನು ಮತ್ತೆ ತೆರೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…