ಮುಂಬೈ: ಕೊರೊನಾ ಭೀತ ಕಡಿಮೆಯಾದ ನಂತರ ಶಿರಡಿ ಸಾಯಿ ಬಾಬಾ ದೇವಸ್ಥಾನ ತೆರೆಯಲಾಗಿದೆ. ಸದ್ಯ ಸಾಯಿಬಾಬಾ ದರ್ಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಮಂಗಳವಾರದವರೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತರು ಬಾಬಾ ದರ್ಶನ ಪಡೆದಿದ್ದಾರೆ.
ವಿಶ್ವದಾದ್ಯಂತ ಭಕ್ತರು 3.09 ಕೋಟಿ ರೂ., 2,85,629 ರೂ. ಮೌಲ್ಯದ 64 ಗ್ರಾಂ ಚಿನ್ನದ ಜೊತೆಗೆ 93,000 ರೂ. ಮೌಲ್ಯದ 2.8 ಕೆ.ಜಿ ಬೆಳ್ಳಿಯನ್ನು ದಾನ ಮಾಡಿದ್ದಾರೆ.
ಆನ್ಲೈನ್ ಮೂಲಕ ದೇವರ ದರ್ಶನಕ್ಕೆ ಬುಕ್ ಮಾಡಲಾಗುತ್ತಿದೆ. ನವೆಂಬರ್ 16 ಸೋಮವಾರದಿಂದ ರಾಜ್ಯದ ಎಲ್ಲಾ ದೇವಾಲಯಗಳು ಹಾಗೂ ಪೂಜಾ ಸ್ಥಳಗಳನ್ನು ಮತ್ತೆ ತೆರೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…