ಮುಂಬೈ: ಕೊರೊನಾ ಭೀತ ಕಡಿಮೆಯಾದ ನಂತರ ಶಿರಡಿ ಸಾಯಿ ಬಾಬಾ ದೇವಸ್ಥಾನ ತೆರೆಯಲಾಗಿದೆ. ಸದ್ಯ ಸಾಯಿಬಾಬಾ ದರ್ಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಮಂಗಳವಾರದವರೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತರು ಬಾಬಾ ದರ್ಶನ ಪಡೆದಿದ್ದಾರೆ.
ವಿಶ್ವದಾದ್ಯಂತ ಭಕ್ತರು 3.09 ಕೋಟಿ ರೂ., 2,85,629 ರೂ. ಮೌಲ್ಯದ 64 ಗ್ರಾಂ ಚಿನ್ನದ ಜೊತೆಗೆ 93,000 ರೂ. ಮೌಲ್ಯದ 2.8 ಕೆ.ಜಿ ಬೆಳ್ಳಿಯನ್ನು ದಾನ ಮಾಡಿದ್ದಾರೆ.
ಆನ್ಲೈನ್ ಮೂಲಕ ದೇವರ ದರ್ಶನಕ್ಕೆ ಬುಕ್ ಮಾಡಲಾಗುತ್ತಿದೆ. ನವೆಂಬರ್ 16 ಸೋಮವಾರದಿಂದ ರಾಜ್ಯದ ಎಲ್ಲಾ ದೇವಾಲಯಗಳು ಹಾಗೂ ಪೂಜಾ ಸ್ಥಳಗಳನ್ನು ಮತ್ತೆ ತೆರೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿತ್ತು.
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…