ಶಿರಸಿ: ಶಿವರಾತ್ರಿ ಹಬ್ಬಕ್ಕೆ ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿದ ಘಟನೆ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಫೆ. 26ರ ಬುಧವಾರ ನಡೆದಿದೆ. ಮಗಳು ಕವನ ಹಾಗೂ ಅಳಿಯ ಮನೋಜ ಕಮಾಟಿ ಎಂಬವರ ಮೇಲೆ ಚಾಕು ಇರಿದ ತಂದೆ ಶಂಕರ ಹನುಮಂತ ಕಮ್ಮಾರ ಬದನಗೋಡು (53) ತಾನೂ ವಿಷ ಸೇವಿಸಿದ್ದಾನೆ.
ಮಗಳು ಕವನ ಶಿರಸಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ತಂದೆಯನ್ನು ಮಂಗಳೂರಿನ ಆಸ್ಪತ್ರೆಗೆ ಕಳಿಸಲಾಗಿದೆ. ಅಳಿಯ ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದಾರೆ.
ಸಿಪಿಐ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…