ಸಕಲೇಶಪುರ: ಆರಿದ್ರಾ ಮಳೆ ಅಬ್ಬರ ಜೋರಾಗಿದ್ದು, ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಜೂ.25ರ ಮಧ್ಯರಾತ್ರಿ ಗುಡ್ಡಕುಸಿತ ಉಂಟಾಗಿತ್ತು, ಇದೀಗ ಮಣ್ಣು ತೆರವು ಕಾರ್ಯ ಪೂರ್ಣಗೊಳಿಸಿ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಶಿರಾಡಿಘಾಟ್ ರಸ್ತೆಯಲ್ಲಿ ಮಧ್ಯ ರಾತ್ರಿ 1 ಗಂಟೆಯಿಂದ ವಾಹನ ಸಂಚಾರ ಬಂದ್ ಆಗಿ ಸಾವಿರಾರು ಪ್ರಯಾಣಿಕರು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪರದಾಟ ನಡೆಸುವಂತಾಗಿತ್ತು.
ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದಿದ್ದು, ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ- 75 ರಲ್ಲಿ ಸಕಲೇಶಪುರ ತಾಲೂಕು ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿರುವುದರಿಂದ ವಾಹನ ಸಂಚಾರ ಬಂದ್ ಆಗಿತ್ತು. ಇದೀಗ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಸದ್ಯ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…