ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು.
ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಈಗ ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ಹೋಗುತ್ತಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…