ಕಾರವಾರ:ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರ ಪೈಕಿ ಮತ್ತೆ ಇಬ್ಬರ ಮೃತ ದೇಹಗಳು ಗುರುವಾರ ಪತ್ತೆಯಾಗಿವೆ. ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿದೆ.
ಬಾಲಕಿಯ ಮೃತದೇಹ ಗೋಕರ್ಣ ಸಮೀಪ ಗಂಗೆಕೊಳ್ಳ ಸಮುದ್ರ ತೀರದಲ್ಲಿ ದೊರೆತಿದೆ. ತಾಲೂಕಿನ ಮಂಜಗುಣಿ ಬಳಿ ಪುರುಷನೋರ್ವನ ಮೃತ ದೇಹ ಪತ್ತೆಯಾಗಿದೆ ಈತ ಲಾರಿ ಚಾಲಕ ಇರಬಹುದು ಎಂದು ಅಂದಾಜಿಸಲಾಗಿದೆ.
ಆವಂತಿಕಾ (6) ಮೃತ ದೇಹ ಪತ್ತೆಯಿಂದಾಗಿ ಲಕ್ಷ್ಮಣ ನಾಯ್ಕ ಕುಟುಂಬದ ನಾಲ್ವರ ಮೃತ ದೇಹಗಳು ಪತ್ತೆ ಆದಂತಾಗಿದೆ. ಇನ್ನೂ ಕೆಲವರು ಕಣ್ಮರೆಯಾಗಿರುವ ಶಂಕೆ ಇರುವ ಹಿನ್ನೆಲೆಯಲ್ಲಿ ಶೋಧ ಕಾರ್ಯ ಮುಂದುವರೆಸಲಾಗಿದೆ.
ಎನ್.ಡಿ.ಆರ್.ಎಫ್ ತಂಡದ ಸದಸ್ಯರು ಕಳೆದ ಎರಡು ದಿನಗಳಿಂದಲೂ ಕಣ್ಮರೆಯಾರುವವರಿಗಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಗಡಗೇರಿ ಸಮೀಪದಲ್ಲಿ ನದಿಯಲ್ಲಿ ಸಿಲುಕಿರುವ ಗ್ಯಾಸ್ ಟ್ಯಾಂಕರ್ ಅನ್ನು ನದಿಯಲ್ಲಿಯೇ ಖಾಲಿ ಮಾಡುವ ಕ್ರಮಕೈಗೊಳ್ಳಲಾಗುತ್ತಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…