ಶಿರೂರು ಶ್ರೀಗಳು ಸನ್ಯಾಸಿ ಅಲ್ಲ,ಅವರು ಕುಟುಂಬಸ್ಥರು ಪೇಜಾವರ ಶ್ರೀಗಳಿಂದ ಹೊಸ ಬಾಂಬ್
ಶಿರಸಿ : ಇಂದು ಬೆಳಗ್ಗಿನ ಜಾವ ವಿಧಿವಶರಾದ ಶಿರೂರು ಶ್ರೀಗಳು ಸನ್ಯಾಸಿ ಅಲ್ಲಾ,ಅವರು ಸನ್ಯಾಸತ್ವ ತ್ಯಜಿಸಿ ಬಹಳ ದಿನಗಳಾಗಿವೆ ಮತ್ತು ಅವರು ಕುಟುಂಬಸ್ಥರು ಅವರಿಗೆ ಮಕ್ಕಳಿವೆ ಎಂಬುದನ್ನ ಅವರೇ ಸ್ವತಃ ಒಪ್ಪಿಕೊಂಡಿದ್ದಾರೆ ಹಾಗಾಗಿ ನಾನು ಅವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿಲ್ಲವೆಂದು ಪೇಜಾವರ ಶ್ರೀಗಳು ಶಿರಸಿಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮತ್ತು ಅವರ ಸನ್ಯಾಸತ್ವ ತ್ಯಜಿಸಿರುವ ವಿಚಾರ ಗೊತ್ತಾಗಿದ್ದರಿಂದಲೇ ಅವರಿಗೆ ಪಟ್ಟದ ದೇವರನ್ನ ಕೊಡಲು ನಾವು ನಿರಾಕರಿಸಿದ್ದೆಂದು ಸ್ಪಷ್ಟ ಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…