ಶಿರೂರು ಶ್ರೀಗಳು ಸನ್ಯಾಸಿ ಅಲ್ಲ,ಅವರು ಕುಟುಂಬಸ್ಥರು ಪೇಜಾವರ ಶ್ರೀಗಳಿಂದ ಹೊಸ ಬಾಂಬ್
ಶಿರಸಿ : ಇಂದು ಬೆಳಗ್ಗಿನ ಜಾವ ವಿಧಿವಶರಾದ ಶಿರೂರು ಶ್ರೀಗಳು ಸನ್ಯಾಸಿ ಅಲ್ಲಾ,ಅವರು ಸನ್ಯಾಸತ್ವ ತ್ಯಜಿಸಿ ಬಹಳ ದಿನಗಳಾಗಿವೆ ಮತ್ತು ಅವರು ಕುಟುಂಬಸ್ಥರು ಅವರಿಗೆ ಮಕ್ಕಳಿವೆ ಎಂಬುದನ್ನ ಅವರೇ ಸ್ವತಃ ಒಪ್ಪಿಕೊಂಡಿದ್ದಾರೆ ಹಾಗಾಗಿ ನಾನು ಅವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿಲ್ಲವೆಂದು ಪೇಜಾವರ ಶ್ರೀಗಳು ಶಿರಸಿಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮತ್ತು ಅವರ ಸನ್ಯಾಸತ್ವ ತ್ಯಜಿಸಿರುವ ವಿಚಾರ ಗೊತ್ತಾಗಿದ್ದರಿಂದಲೇ ಅವರಿಗೆ ಪಟ್ಟದ ದೇವರನ್ನ ಕೊಡಲು ನಾವು ನಿರಾಕರಿಸಿದ್ದೆಂದು ಸ್ಪಷ್ಟ ಪಡಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…