ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಶಿರೂರು ಹರಿಖಂಡಿಗೆಯಲ್ಲಿ ಮಾತಾಯಾಚನೆ ಮಾಡಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮ ನೆರವೇರಿತು.
ಕಾಂಗ್ರೆಸ್ ಪಕ್ಷದಿಂದ ಸಂತೋಷ್ ಕುಲಾಲ್ ಬೈರಂಪಳ್ಳಿ ಮತ್ತು ಕಾಂಗ್ರೆಸ್ ಹಾಗೂ ಶ್ರಮಿಕ ತಂಡ ಬೈರಂಪಳ್ಳಿ ಜಂಟಿಯಾಗಿ ಸಂತೋಷ್ ಪೂಜಾರಿ ಹಾಲಕ್ಕಿ, ಪ್ರೇಮ ಸಂತೋಷ್, ಸೀತಾ ಪೂಜಾರಿ, ಲಲಿತಾ ಪೂಜಾರಿ, ಲಕ್ಷ್ಮಿ, ವನಜಾ, ಬಸವ, ಗುಲಾಬಿ,ಯಶೋದ, ಕೃಷ್ಣ, ಧನರಾಜ್, ದಿನೇಶ್, ಸುಧೀರ್, ಸ್ವಸ್ತಿಕ್, ಶೇಖರ್ ಶೆಟ್ಟಿ, ಗಣೇಶ್,ಸೇರ್ಪಡೆಗೊಂಡರು.
ಈ ಸಂದರ್ಭ ಪೆರ್ಡೂರ್ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ,ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್ ಬೆಳ್ಳಾರ್ ಪಾಡಿ,ಬೈರಂಪಳ್ಳಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್ ಬಡಗುಬೆಟ್ಟು, ಗ್ರಾಮ ಪಂಚಾಯತ್ ಸದಸ್ಯ ಹರ್ಷಿತ್ ಪೂಜಾರಿ, ಭೂತ್ ಅಧ್ಯಕ್ಷರು ಪ್ರದೀಪ್ ಶೆಟ್ಟಿ, ಪಿಡಬ್ಲ್ಯೂ ಕಂಟ್ರಾಕ್ಟರ್ ಸತೀಶ್ ಶೆಟ್ಟಿ ಕುತ್ಯಾರು ಬೀಡು ಹಾಗೂ ಬಿಜೆಪಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…