ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ, ರಿಲಯನ್ಸ್ ಇಂಡಸ್ಟ್ರಿ ಗ್ರೂಪ್ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ಶಿರ್ಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಸಾಯಿ ಬಾಬಾ ಸಮಾಧಿಗೆ ನೀಲಿ ಬಣ್ಣದ ಚಾದರ ಅರ್ಪಣೆ
ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ನಡೆಯುವ ಧೂಪಾರತಿಯಲ್ಲಿ ಅವರು ಭಾಗಿಯಾಗಿದ್ದಲ್ಲದೇ ಸಾಯಿ ಬಾಬಾ ಸಮಾಧಿಗೆ ನೀಲಿ ಬಣ್ಣದ ಚಾದರವನ್ನು ಹಾಸಿದರು.
5 ಕೋಟಿ ದಾನ
ಇದೇ ಸಮಯದಲ್ಲಿ ಅನಂತ್ ಅಂಬಾನಿ ಅವರು ಸುಮಾರು 5 ಕೋಟಿ ಮೊತ್ತದ ಹಣವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ದೇಣಿಗೆಯಾಗಿ ಸಾಯಿಬಾಬಾ ಸಂಸ್ಥಾನಕ್ಕೆ ನೀಡಿದರು.
ಸಾಯಿ ಬಾಬಾ ಮಂದಿರದ ವತಿಯಿಂದ ಅನಂತ್ ಅಂಬಾನಿಗೆ ಸಂಸ್ಥಾನ
ಸಾಯಿಬಾಬಾ ಸಮಾಧಿ ದರ್ಶನದ ನಂತರ ಸಾಯಿಬಾಬಾ ಸಂಸ್ಥಾನದ ಮುಖ್ಯ ಕಾರ್ಯಕಾರಿ ಅಧಿಕಾರಿ ಗೋರಕ್ಷ ಗಡ್ಲಿಕರ್ ಅವರು ದೇಗುಲದ ವತಿಯಿಂದ ಅವರನ್ನು ಸನ್ಮಾನಿಸಿದರು. ಈ ಉಪ ಮುಖ್ಯ ಕಾರ್ಯಕಾರಿ ಭಿಮ್ರಾಜ್ ದರಡೆ ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…