ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ, ರಿಲಯನ್ಸ್ ಇಂಡಸ್ಟ್ರಿ ಗ್ರೂಪ್ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ಶಿರ್ಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಸಾಯಿ ಬಾಬಾ ಸಮಾಧಿಗೆ ನೀಲಿ ಬಣ್ಣದ ಚಾದರ ಅರ್ಪಣೆ
ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ನಡೆಯುವ ಧೂಪಾರತಿಯಲ್ಲಿ ಅವರು ಭಾಗಿಯಾಗಿದ್ದಲ್ಲದೇ ಸಾಯಿ ಬಾಬಾ ಸಮಾಧಿಗೆ ನೀಲಿ ಬಣ್ಣದ ಚಾದರವನ್ನು ಹಾಸಿದರು.
5 ಕೋಟಿ ದಾನ
ಇದೇ ಸಮಯದಲ್ಲಿ ಅನಂತ್ ಅಂಬಾನಿ ಅವರು ಸುಮಾರು 5 ಕೋಟಿ ಮೊತ್ತದ ಹಣವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ದೇಣಿಗೆಯಾಗಿ ಸಾಯಿಬಾಬಾ ಸಂಸ್ಥಾನಕ್ಕೆ ನೀಡಿದರು.
ಸಾಯಿ ಬಾಬಾ ಮಂದಿರದ ವತಿಯಿಂದ ಅನಂತ್ ಅಂಬಾನಿಗೆ ಸಂಸ್ಥಾನ
ಸಾಯಿಬಾಬಾ ಸಮಾಧಿ ದರ್ಶನದ ನಂತರ ಸಾಯಿಬಾಬಾ ಸಂಸ್ಥಾನದ ಮುಖ್ಯ ಕಾರ್ಯಕಾರಿ ಅಧಿಕಾರಿ ಗೋರಕ್ಷ ಗಡ್ಲಿಕರ್ ಅವರು ದೇಗುಲದ ವತಿಯಿಂದ ಅವರನ್ನು ಸನ್ಮಾನಿಸಿದರು. ಈ ಉಪ ಮುಖ್ಯ ಕಾರ್ಯಕಾರಿ ಭಿಮ್ರಾಜ್ ದರಡೆ ಉಪಸ್ಥಿತರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…