ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ, ರಿಲಯನ್ಸ್ ಇಂಡಸ್ಟ್ರಿ ಗ್ರೂಪ್ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ಶಿರ್ಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಸಾಯಿ ಬಾಬಾ ಸಮಾಧಿಗೆ ನೀಲಿ ಬಣ್ಣದ ಚಾದರ ಅರ್ಪಣೆ
ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ನಡೆಯುವ ಧೂಪಾರತಿಯಲ್ಲಿ ಅವರು ಭಾಗಿಯಾಗಿದ್ದಲ್ಲದೇ ಸಾಯಿ ಬಾಬಾ ಸಮಾಧಿಗೆ ನೀಲಿ ಬಣ್ಣದ ಚಾದರವನ್ನು ಹಾಸಿದರು.
5 ಕೋಟಿ ದಾನ
ಇದೇ ಸಮಯದಲ್ಲಿ ಅನಂತ್ ಅಂಬಾನಿ ಅವರು ಸುಮಾರು 5 ಕೋಟಿ ಮೊತ್ತದ ಹಣವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ದೇಣಿಗೆಯಾಗಿ ಸಾಯಿಬಾಬಾ ಸಂಸ್ಥಾನಕ್ಕೆ ನೀಡಿದರು.
ಸಾಯಿ ಬಾಬಾ ಮಂದಿರದ ವತಿಯಿಂದ ಅನಂತ್ ಅಂಬಾನಿಗೆ ಸಂಸ್ಥಾನ
ಸಾಯಿಬಾಬಾ ಸಮಾಧಿ ದರ್ಶನದ ನಂತರ ಸಾಯಿಬಾಬಾ ಸಂಸ್ಥಾನದ ಮುಖ್ಯ ಕಾರ್ಯಕಾರಿ ಅಧಿಕಾರಿ ಗೋರಕ್ಷ ಗಡ್ಲಿಕರ್ ಅವರು ದೇಗುಲದ ವತಿಯಿಂದ ಅವರನ್ನು ಸನ್ಮಾನಿಸಿದರು. ಈ ಉಪ ಮುಖ್ಯ ಕಾರ್ಯಕಾರಿ ಭಿಮ್ರಾಜ್ ದರಡೆ ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…