ಶಿರ್ವ : ಶಿರ್ವದ ಇಗರ್ಜಿಯಲ್ಲಿ ನಡೆದ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಮೃತರನ್ನು ಐವನ್ ಕೋರ್ಡಾ (55) ಎಂದು ಗುರುತಿಸಲಾಗಿದೆ. ಇವರು ಚರ್ಚ್ ಕಾರ್ಯಕ್ರಮ ಮುಗಿಸಿ ಬೆಳಗಿನ ಜಾವ 12:30ರ ಸುಮಾರಿಗೆ ಶಿರ್ವ- ಬೆಳ್ಮಣ್ ರಸ್ತೆಯ ಹೊಂಡಾ ಶೋರೂಮ್ ಎದುರು ನಡೆದುಕೊಂಡು ಹೋಗುತಿದ್ದಾಗ ಯಾವುದೋ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿತ್ತು.
ವಿಷಯ ತಿಳಿದ ಪರಿಚಯದ ಲ್ಯಾನ್ಸಿ ಎಂಬವರು 108 ಅಂಬುಲೆನ್ಸ್ ವಾಹನದಲ್ಲಿ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ ವೈದ್ಯರು ಐವನ್ ಕೋರ್ಡಾ ಮೃತಪಟ್ಟಿರುವುದಾಗಿ ತಿಳಿಸಿದರು.
ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…