ಶಿರ್ವ: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದ್ದು, ರಸ್ತೆಯಲ್ಲಿ ನಡೆದಾಡುವ ಗ್ರಾಮಸ್ಥರು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.
ಪರಿಸರದ ಕಾಡಿನಲ್ಲಿ ಮೂರ್ನಾಲ್ಕು ಚಿರತೆಗಳಿದ್ದು ರಾತ್ರಿ ವೇಳೆ ತಿರುಗಾಡುತ್ತಿವೆ. ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಭಯಭೀತರಾಗಿದ್ದು,ವಾಹನ ಸವಾರರೋರ್ವರಿಗೆ ರಾತ್ರಿ ರಸ್ತೆಯಲ್ಲಿ ಅಡ್ಡಾಡುವ ಚಿರತೆ ಕಂಡುಬಂದಿದ್ದು, ಮೊಬೈಲ್ನಲ್ಲಿ ಕ್ಲಿಕ್ಕಿಸಿದ್ದಾರೆ.ಪರಿಸರದ ನಾಗರಿಕರ ಸಾಕು ಪ್ರಾಣಿಗಳು ಕೂಡಾ ಕಾಣೆಯಾಗುತ್ತಿದ್ದು ನಾಗರಿಕರನ್ನು ಭಯಭೀತರನ್ನಾಗಿಸಿದೆ.
ಅಧಿಕಾರಿಗಳು ಕೂಡಲೇ ಸ್ಪಂದಿಸಿ:
ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಪರಿಸರಕ್ಕೆ ಭೇಟಿ ನೀಡಿ,ಚಿರತೆ ಹಾವಳಿಗೆ ಬೋನು ಇರಿಸಿ ಹಾಗೂ ಜಿಂಕೆ ಮತ್ತಿತರ ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ಕೈಗೊಂಡು ನಾಗರಿಕರು ನಿರ್ಭೀತಿಯಿಂದ ನಡೆದುಕೊಂಡು ಹೋಗಲು ಅನುವು ಮಾಡಿಕೊಡಬೇಕಾಗಿದೆ. – ಕುತ್ಯಾರು ಕೇಂಜ ಶ್ರೀಧರ ತಂತ್ರಿ ,ಆಗಮ ಪಂಡಿತರು
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…