ಶಿರ್ವ: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದ್ದು, ರಸ್ತೆಯಲ್ಲಿ ನಡೆದಾಡುವ ಗ್ರಾಮಸ್ಥರು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.
ಪರಿಸರದ ಕಾಡಿನಲ್ಲಿ ಮೂರ್ನಾಲ್ಕು ಚಿರತೆಗಳಿದ್ದು ರಾತ್ರಿ ವೇಳೆ ತಿರುಗಾಡುತ್ತಿವೆ. ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಭಯಭೀತರಾಗಿದ್ದು,ವಾಹನ ಸವಾರರೋರ್ವರಿಗೆ ರಾತ್ರಿ ರಸ್ತೆಯಲ್ಲಿ ಅಡ್ಡಾಡುವ ಚಿರತೆ ಕಂಡುಬಂದಿದ್ದು, ಮೊಬೈಲ್ನಲ್ಲಿ ಕ್ಲಿಕ್ಕಿಸಿದ್ದಾರೆ.ಪರಿಸರದ ನಾಗರಿಕರ ಸಾಕು ಪ್ರಾಣಿಗಳು ಕೂಡಾ ಕಾಣೆಯಾಗುತ್ತಿದ್ದು ನಾಗರಿಕರನ್ನು ಭಯಭೀತರನ್ನಾಗಿಸಿದೆ.
ಅಧಿಕಾರಿಗಳು ಕೂಡಲೇ ಸ್ಪಂದಿಸಿ:
ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಪರಿಸರಕ್ಕೆ ಭೇಟಿ ನೀಡಿ,ಚಿರತೆ ಹಾವಳಿಗೆ ಬೋನು ಇರಿಸಿ ಹಾಗೂ ಜಿಂಕೆ ಮತ್ತಿತರ ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ಕೈಗೊಂಡು ನಾಗರಿಕರು ನಿರ್ಭೀತಿಯಿಂದ ನಡೆದುಕೊಂಡು ಹೋಗಲು ಅನುವು ಮಾಡಿಕೊಡಬೇಕಾಗಿದೆ. – ಕುತ್ಯಾರು ಕೇಂಜ ಶ್ರೀಧರ ತಂತ್ರಿ ,ಆಗಮ ಪಂಡಿತರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…